ಇಂದು ಒಂದೇ ದಿನ 1,799 ಮಂದಿ ಗುಣಮುಖರಾಗಿದ್ದು, ಈವರೆಗೆ 8,34,968 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 24,714 ಸಕ್ರಿಯ ಪ್ರಕರಣಗಳಿದ್ದು, 494 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿ 972, ಮೈಸೂರು 126, ತುಮಕೂರು 92, ವಿಜಯಪುರ 63, ದಕ್ಷಿಣ ಕನ್ನಡ 46, ಮಂಡ್ಯ ಜಿಲ್ಲೆಯಲ್ಲಿ 37 ಪ್ರಕರಣಗಳು ಪತ್ತೆಯಾಗಿವೆ.