<p><strong>ಬೆಂಗಳೂರು: </strong>ರಾಜ್ಯದಲ್ಲಿ ಸೋಮವಾರ 7,339 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, 9,925 ಮಂದಿ ಕೋವಿಡ್ನಿಂದ ಮುಕ್ತರಾಗಿದ್ದಾರೆ.</p>.<p>ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,26,876 ಕ್ಕೆ, ಗುಣಮುಖರ ಸಂಖ್ಯೆ 4,23,377 ಕ್ಕೆ ಏರಿದೆ. 122 ಸೋಂಕಿತರು ಮೃತಪಡುವುದರೊಂದಿಗೆ, ಸಾವಿಗೀಡಾದವರ ಒಟ್ಟು ಸಂಖ್ಯೆ 8,145ಕ್ಕೆ ಹೆಚ್ಚಳವಾಗಿದೆ.</p>.<p>95,335 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 809 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪ್ರಕರಣಗಳು 850 ಇಳಿಕೆಯಾಗಿವೆ. ಗುಣವಾದವರ ಸಂಖ್ಯೆ 1,314 ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಾವು ಕೂಡಾ 21 ಹೆಚ್ಚಳವಾಗಿವೆ. ಸೋಂಕು ಪರೀಕ್ಷೆಗಳು 60 ಸಾವಿರದಿಂದ 42 ಸಾವಿರಕ್ಕೆ ಕುಸಿದಿವೆ. 1 ಲಕ್ಷ ಸಮೀಪಕ್ಕೆ ಏರಿದ್ದ ಸಕ್ರಿಯ ಸೋಂಕು ಪ್ರಕರಣಗಳು 95 ಸಾವಿರಕ್ಕೆ ಇಳಿಕೆಯಾಗಿವೆ. ರಾಜಧಾನಿಬೆಂಗಳೂರಿನಲ್ಲಿ ಸೋಂಕು ಪ್ರಕರಣ ಕೊಂಚ ಇಳಿಕೆ ಯಾಗಿದೆ.2,886 ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 15,ದಕ್ಷಿಣ ಕನ್ನಡ 8, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ 7 ಜನ ಮೃತಪಟ್ಟಿದ್ದಾರೆ.</p>.<p>ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,26,876 ಕ್ಕೆ, ಗುಣಮುಖರ ಸಂಖ್ಯೆ 4,23,377 ಕ್ಕೆ ಏರಿದೆ. 122 ಸೋಂಕಿತರು ಮೃತಪಡುವುದರೊಂದಿಗೆ, ಸಾವಿಗೀಡಾದವರ ಒಟ್ಟು ಸಂಖ್ಯೆ 8,145ಕ್ಕೆ ಹೆಚ್ಚಳವಾಗಿದೆ.</p>.<p>95,335 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 809 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪ್ರಕರಣಗಳು 850 ಇಳಿಕೆಯಾಗಿವೆ. ಗುಣವಾದವರ ಸಂಖ್ಯೆ 1,314 ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಾವು ಕೂಡಾ 21 ಹೆಚ್ಚಳವಾಗಿವೆ. ಸೋಂಕು ಪರೀಕ್ಷೆಗಳು 60 ಸಾವಿರದಿಂದ 42 ಸಾವಿರಕ್ಕೆ ಕುಸಿದಿವೆ. 1 ಲಕ್ಷ ಸಮೀಪಕ್ಕೆ ಏರಿದ್ದ ಸಕ್ರಿಯ ಸೋಂಕು ಪ್ರಕರಣಗಳು 95 ಸಾವಿರಕ್ಕೆ ಇಳಿಕೆಯಾಗಿವೆ. ರಾಜಧಾನಿಬೆಂಗಳೂರಿನಲ್ಲಿ ಸೋಂಕು ಪ್ರಕರಣ ಕೊಂಚ ಇಳಿಕೆ ಯಾಗಿದೆ.2,886 ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 15,ದಕ್ಷಿಣ ಕನ್ನಡ 8, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ 7 ಜನ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಸೋಮವಾರ 7,339 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, 9,925 ಮಂದಿ ಕೋವಿಡ್ನಿಂದ ಮುಕ್ತರಾಗಿದ್ದಾರೆ.</p>.<p>ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,26,876 ಕ್ಕೆ, ಗುಣಮುಖರ ಸಂಖ್ಯೆ 4,23,377 ಕ್ಕೆ ಏರಿದೆ. 122 ಸೋಂಕಿತರು ಮೃತಪಡುವುದರೊಂದಿಗೆ, ಸಾವಿಗೀಡಾದವರ ಒಟ್ಟು ಸಂಖ್ಯೆ 8,145ಕ್ಕೆ ಹೆಚ್ಚಳವಾಗಿದೆ.</p>.<p>95,335 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 809 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪ್ರಕರಣಗಳು 850 ಇಳಿಕೆಯಾಗಿವೆ. ಗುಣವಾದವರ ಸಂಖ್ಯೆ 1,314 ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಾವು ಕೂಡಾ 21 ಹೆಚ್ಚಳವಾಗಿವೆ. ಸೋಂಕು ಪರೀಕ್ಷೆಗಳು 60 ಸಾವಿರದಿಂದ 42 ಸಾವಿರಕ್ಕೆ ಕುಸಿದಿವೆ. 1 ಲಕ್ಷ ಸಮೀಪಕ್ಕೆ ಏರಿದ್ದ ಸಕ್ರಿಯ ಸೋಂಕು ಪ್ರಕರಣಗಳು 95 ಸಾವಿರಕ್ಕೆ ಇಳಿಕೆಯಾಗಿವೆ. ರಾಜಧಾನಿಬೆಂಗಳೂರಿನಲ್ಲಿ ಸೋಂಕು ಪ್ರಕರಣ ಕೊಂಚ ಇಳಿಕೆ ಯಾಗಿದೆ.2,886 ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 15,ದಕ್ಷಿಣ ಕನ್ನಡ 8, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ 7 ಜನ ಮೃತಪಟ್ಟಿದ್ದಾರೆ.</p>.<p>ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,26,876 ಕ್ಕೆ, ಗುಣಮುಖರ ಸಂಖ್ಯೆ 4,23,377 ಕ್ಕೆ ಏರಿದೆ. 122 ಸೋಂಕಿತರು ಮೃತಪಡುವುದರೊಂದಿಗೆ, ಸಾವಿಗೀಡಾದವರ ಒಟ್ಟು ಸಂಖ್ಯೆ 8,145ಕ್ಕೆ ಹೆಚ್ಚಳವಾಗಿದೆ.</p>.<p>95,335 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 809 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪ್ರಕರಣಗಳು 850 ಇಳಿಕೆಯಾಗಿವೆ. ಗುಣವಾದವರ ಸಂಖ್ಯೆ 1,314 ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಾವು ಕೂಡಾ 21 ಹೆಚ್ಚಳವಾಗಿವೆ. ಸೋಂಕು ಪರೀಕ್ಷೆಗಳು 60 ಸಾವಿರದಿಂದ 42 ಸಾವಿರಕ್ಕೆ ಕುಸಿದಿವೆ. 1 ಲಕ್ಷ ಸಮೀಪಕ್ಕೆ ಏರಿದ್ದ ಸಕ್ರಿಯ ಸೋಂಕು ಪ್ರಕರಣಗಳು 95 ಸಾವಿರಕ್ಕೆ ಇಳಿಕೆಯಾಗಿವೆ. ರಾಜಧಾನಿಬೆಂಗಳೂರಿನಲ್ಲಿ ಸೋಂಕು ಪ್ರಕರಣ ಕೊಂಚ ಇಳಿಕೆ ಯಾಗಿದೆ.2,886 ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 15,ದಕ್ಷಿಣ ಕನ್ನಡ 8, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ 7 ಜನ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>