ಹಿಂದಿನ ಲಾಕ್ಡೌನ್ನಿಂದ ಗಾರ್ಮೆಂಟ್ಸ್ ಉದ್ಯಮ ಇನ್ನೂ ಹೊರಬಂದಿಲ್ಲ, ನಷ್ಟದಿಂದ ಸಾವಿರಾರು ಕಾರ್ಮಿಕರು ನಿರುದ್ಯೋಗಿಗಳಾದರು
ಈಗ ಮತ್ತೆ ಲಾಕ್ಡೌನ್..
ಕಾರ್ಮಿಕರ ಆರ್ಥಿಕ & ಉದ್ಯೋಗ ಭದ್ರತೆಗೆ ಸರ್ಕಾರ ಕ್ರಮ ಕೈಗೊಳ್ಳದಿರುವುದು ಅಕ್ಷಮ್ಯ.@BSYBJPಅವರೇ ನಿಮ್ಮ ಜಾಣ್ಮೆಯನ್ನು ಹೊಣೆಗಾರಿಕೆಯಿಂದ ಜಾರಿಕೊಳ್ಳುವುದರ ಬದಲು ನೆರವು ನೀಡಲು ಬಳಸಿ. pic.twitter.com/y5ug6DuEa7
ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ @BJP4Karnataka ಸರ್ಕಾರ ನಿರ್ಲಕ್ಷಿಸಿದೆ.
●ಬೆಂಗಳೂರಿನಿಂದ ಹಳ್ಳಿಗಳಿಗೆ ತೆರಳುವವರಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲಿಲ್ಲ
●ತೆರಳಿದವರಿಗೆ ಊರುಗಳಲ್ಲಿ ಟೆಸ್ಟಿಂಗ್ ಹಾಗೂ ಐಸೋಲೇಶನ್ ನಿಯಮ ರೂಪಿಸಿಲ್ಲ@mla_sudhakar ಅವರೇ, ಕೂಡಲೇ ಗ್ರಾಮೀಣ ಭಾಗದತ್ತ ಗಮನಹರಿಸಿ ಸೋಂಕು ಹರಡದಂತೆ ತಡೆಗಟ್ಟಿ pic.twitter.com/xYBR6Xlxnz