ಅಲ್ಲದೆ, ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ವೈದ್ಯಕೀಯ ವ್ಯವಸ್ಥೆ ಇಲ್ಲದ ಗ್ರಾಮೀಣ ಪ್ರದೇಶದ ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿದೆ. 50 ದಿನಗಳಲ್ಲಿ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರುವ ಗುರಿ ನಿಗದಿ ಮಾಡಿರುವ ಸರ್ಕಾರ, ತುರ್ತುಸ್ಥಿತಿ ನಿಭಾಯಿಸಲು ಬೆಂಗಳೂರಿನಲ್ಲಿ 1,000 ಹಾಸಿಗೆಗಳ ‘ಕೋವಿಡ್ ಕೇರ್ ಸೆಂಟರ್’ ಸ್ಥಾಪಿಸಿದೆ.