ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಕೋವಿಡ್‌ ದೃಢಪಟ್ಟ 428 ಪ್ರಕರಣ, 760 ಮಂದಿ ಗುಣಮುಖ

Last Updated 27 ಜನವರಿ 2021, 16:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌–19 ದೃಢಪಟ್ಟ 428 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 760 ಮಂದಿ ಗುಣಮುಖರಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.37 ಲಕ್ಷ ದಾಟಿದ್ದು, ಈವರೆಗೂ ಸೋಂಕಿನಿಂದ 9.18 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. 12,207 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಪ್ರಸ್ತುತ 6,298 ಪ್ರಕರಣಗಳು ಸಕ್ರಿಯವಾಗಿವೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 270 ಪ್ರಕರಣಗಳು, ತುಮಕೂರಿನಲ್ಲಿ 15 ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 13 ಪ್ರಕರಣಗಳು, ಮೈಸೂರಿನಲ್ಲಿ 61 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT