ಚಿತ್ರದುರ್ಗ ನಗರದ 60 ವರ್ಷದ ವೃದ್ಧ ಹಾಗೂ ಹಿರಿಯೂರಿನ ಜ್ಯುವೆಲರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಯುವಕ ಕೋವಿಡ್ ದೃಢಪಟ್ಟು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಯುವಕನ ಮೃತ ದೇಹದ ಬದಲು ವೃದ್ಧನ ಮೃತ ದೇಹ ಕುಟುಂಬದವರಿಗೆ ನೀಡಲಾಗಿತ್ತು.