‘ಜೀವದಷ್ಟೇ ಜೀವನ ಕಾಪಾಡುವುದೂ ಮುಖ್ಯ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡದಲ್ಲಿ ಚುನಾವಣೆ ನಡೆಯುತ್ತಿದೆ. ಎಲ್ಲಾ ವಿಚಾರವನ್ನು ಪರಿಗಣನೆಗೆ ತೆಗೆದುಕೊಂಡು ಚುನಾವಣಾ ಆಯೋಗ ಚುನಾವಣೆ ನಿಗದಿಪಡಿಸಿದೆ. ಹೀಗಾಗಿ, ನಿಷೇಧಾಜ್ಞೆ ವಿಧಿಸಿ ಜನರಲ್ಲಿ ಭೀತಿ ಮೂಡಿಸಬಾರದು. ವ್ಯಾಪಾರ, ವಹಿವಾಟು ನಡೆಸಲು ತೊಂದರೆ ಕೊಡಬಾರದು’ ಎಂದು ಮನವಿ ಮಾಡಿದರು.