<p><strong>ಬೆಂಗಳೂರು</strong>: ಇಲ್ಲಿನ ಮಾರುಕಟ್ಟೆಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.</p>.<p>ಈ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಬೆಂಗಳೂರಿನ ಮಾರ್ಕೆಟ್ ಪ್ರದೇಶಗಳು ಹಾಗೂ 10ಕ್ಕೂ ಹೆಚ್ಚಿನ ವಾರ್ಡ್ಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ' ಎಂದು ಹೇಳಿದ್ದಾರೆ.</p>.<p>'ಸಡಿಲಗೊಂಡ ನಿಯಮಗಳನ್ನು ದುರುಪಯೋಗಪಡಿಸದೆ, ನಾಗರಿಕರು ಕಟ್ಟುನಿಟ್ಟಾಗಿ ದೈಹಿಕ ಅಂತರ, ಮಾಸ್ಕ್ ಧಾರಣೆ, ಮುಂತಾದ ಅಗತ್ಯ ಕ್ರಮಗಳನ್ನು ಪಾಲಿಸಬೇಕಾಗಿದೆ. ಮೂರನೇ ಅಲೆಯನ್ನು ತಡೆಯೋಣ' ಎಂದು ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/karnataka-news/coronavirus-cases-karnataka-july-30th-2021-covid19-853136.html" target="_blank">Covid-19 Karnataka Update: ರಾಜ್ಯದಲ್ಲಿ 1,890 ಹೊಸ ಪ್ರಕರಣಗಳು</a> </strong></p>.<p>ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಾದ್ಯಂತ 426 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 9 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 8, 467 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಲ್ಲಿನ ಮಾರುಕಟ್ಟೆಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.</p>.<p>ಈ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಬೆಂಗಳೂರಿನ ಮಾರ್ಕೆಟ್ ಪ್ರದೇಶಗಳು ಹಾಗೂ 10ಕ್ಕೂ ಹೆಚ್ಚಿನ ವಾರ್ಡ್ಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ' ಎಂದು ಹೇಳಿದ್ದಾರೆ.</p>.<p>'ಸಡಿಲಗೊಂಡ ನಿಯಮಗಳನ್ನು ದುರುಪಯೋಗಪಡಿಸದೆ, ನಾಗರಿಕರು ಕಟ್ಟುನಿಟ್ಟಾಗಿ ದೈಹಿಕ ಅಂತರ, ಮಾಸ್ಕ್ ಧಾರಣೆ, ಮುಂತಾದ ಅಗತ್ಯ ಕ್ರಮಗಳನ್ನು ಪಾಲಿಸಬೇಕಾಗಿದೆ. ಮೂರನೇ ಅಲೆಯನ್ನು ತಡೆಯೋಣ' ಎಂದು ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/karnataka-news/coronavirus-cases-karnataka-july-30th-2021-covid19-853136.html" target="_blank">Covid-19 Karnataka Update: ರಾಜ್ಯದಲ್ಲಿ 1,890 ಹೊಸ ಪ್ರಕರಣಗಳು</a> </strong></p>.<p>ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಾದ್ಯಂತ 426 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 9 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 8, 467 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>