ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ @BJP4Karnataka ಸರ್ಕಾರ ಎಚ್ಚೆತ್ತುಕೊಂಡಿಲ್ಲ. 6/6#COVID19