ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು ಸಹ ಮನುಷ್ಯರೇ ಆಗಿದ್ದು, ಅವರಿಗೆ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಬೇಕು. ಇಲ್ಲದಿದ್ದಲ್ಲಿ, ಅವರನ್ನು ಕೋವಿಡ್–19 ತಡೆಗೆ ಸಂಬಂಧಿಸಿದ ಕೆಲಸಕ್ಕೆ ನಿಯೋಜಿಸಬಾರದು.ಒಂದೇ ಕೆಲಸ ಮಾಡಿದರೂ ತಾರತಮ್ಯ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.