‘ರೈತರು, ಕಾರ್ಮಿಕರು, ಆದಿವಾಸಿಗಳ ಮೇಲೆ ಮೋದಿ ಸರ್ಕಾರ ಗದಪ್ರಹಾರ ನಡೆಸುತ್ತಿದೆ. ಸರ್ಕಾರದ ನೀತಿಗಳು ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ರೈತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಕೇಂದ್ರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಿತ್ತೊಗೆದು ನಿರಂಕುಶ ಪ್ರಭುತ್ವ ಹೇರುವ ಹುನ್ನಾರ ನಡೆಸುತ್ತಿದೆ. ಆರ್ಎಸ್ಎಸ್ನ ಹಿಂದೂ
ರಾಷ್ಟ್ರ ಸಿದ್ಧಾಂತದ ವಿರುದ್ಧ ನಾವೆಲ್ಲ ಗಟ್ಟಿಯಾಗಿ ಧ್ವನಿ ಎತ್ತಬೇಕಿದೆ’ ಎಂದರು.