‘ರೈತ ಧೋಂಡಿಬಾ ಹೆಸರಿನಲ್ಲಿ 4 ಎಕರೆ, ತಾಯಿ ಶಿವಕಾಂತಾಬಾಯಿ ಹೆಸರಿನಲ್ಲಿ 6 ಎಕರೆ ಜಮೀನಿದೆ. 9 ಎಕರೆಯಲ್ಲಿ ತೊಗರಿ ಮತ್ತು 1 ಎಕರೆಯಲ್ಲಿ ಜೋಳ ಬಿತ್ತನೆ ಮಾಡಿದ್ದರು. ನೆಟೆ ರೋಗದಿಂದ ತೊಗರಿ ಸಂಪೂರ್ಣ ಹಾನಿಯಾಗಿತ್ತು. ಅವರು ಖಾಸಗಿ ಮತ್ತು ಬ್ಯಾಂಕ್ನಲ್ಲಿ ₹ 10 ಲಕ್ಷ ಸಾಲ ಹೊಂದಿದ್ದರು’ ಎಂದು ಅವರು ತಿಳಿಸಿದ್ದಾರೆ.