‘ಮಹಾನ್ ಸುಳ್ಳುಗಾರ ಲಕ್ಷ್ಮಣ ಮಾಧ್ಯಮಗಳ ಮುಂದೆ ಕುಳಿತು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಾರೆ. ಇವರು ತಮ್ಮದೇ ಪಕ್ಷದ ನಾಯಕರ ಬೇನಾಮಿ ಆಸ್ತಿ ಬಗ್ಗೆ ಹೇಳುವ ಬದಲು ನನ್ನ ಹೆಸರು ಹೇಳಿದ್ದಾರೆ. ನಿಮ್ಮ ಪಕ್ಷದ ನಾಯಕರು ಹೊಲದಲ್ಲಿ ಗುದ್ದಲಿ, ಪಿಕಾಸಿ ಹಿಡಿದು ಕೂಲಿ ನಾಲಿ ಮಾಡಿ ಕೋಟಿಗಟ್ಟಲೆ ಆಸ್ತಿ ಸಂಪಾದಿಸಿದ್ದಾರೆಯೇ’ ಎಂದೂ ಪ್ರಶ್ನಿಸಿದ್ದಾರೆ.