‘ಗೋರಿಪಾಳ್ಯದ ಕೊಲೆ ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸ್ ಮಹಾನಿರ್ದೇಶಕರು ಹೇಳಿಕೆ ನೀಡಿ, ಇದು ವೈಯಕ್ತಿಕ ಘರ್ಷಣೆಯಿಂದ ನಡೆದ ಹತ್ಯೆ, ಭಾಷೆ ವಿಚಾರಕ್ಕೆ ಅಲ್ಲ ಎಂದು ಹೇಳಿದ್ದಾರೆ. ಕೋಮುದ್ವೇಷ ಕಕ್ಕುವುದು ಮತ್ತು ಎಲ್ಲದಕ್ಕೂ ನನ್ನ ಹೆಸರು ಎಳೆದು ತರುವುದು ಸಿ.ಟಿ.ರವಿ ಅವರಿಗೆ ಮಾನಸಿಕ ರೋಗವಾಗಿ ಬಿಟ್ಟಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.