‘ದಲ್ಲಾಳಿಗಳ ಪರ ಕೆಲಸ ಮಾಡಿದ್ದು ಕಾಂಗ್ರೆಸ್. ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸೇವಕರಾದರೆ ನಾವು ಜನಸೇವಕರಾಗಿದ್ದೇವೆ. ಗ್ರಾಮ ಪಂಚಾಯ್ತಿಗಳ ನೂತನ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ಸೇವೆ ಮಾಡಬೇಕು. ಅನ್ಯಾಯ, ಅಸ್ಪೃಶ್ಯತೆ ಹಾಗೂ ಜಾತಿ ದೌರ್ಜನ್ಯದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಬೇಕು’ ಎಂದು ಸಲಹೆ ನೀಡಿದರು.