<p><strong>ತುಮಕೂರು</strong>: ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಅವರನ್ನು ‘ದರೈಸ್ತ್ರೀ’ (ದಲಿತ, ರೈತ, ಸ್ತ್ರೀ) ಪ್ರಶಸ್ತಿಗೆ ಹಾಗೂ ಲೇಖಕ ವಿಲ್ಸನ್ ಕಟೀಲ್ ಅವರನ್ನು ‘ಕೆ.ಬಿ ಕಾವ್ಯ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಈ ಮೂರು ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕವಿ ದಿವಂಗತ ಕೆ.ಬಿ. ಸಿದ್ದಯ್ಯ ಈ ಪ್ರಶಸ್ತಿ ಸ್ಥಾಪಿಸಿದ್ದು, ‘ದರೈಸ್ತ್ರೀ’ ಟ್ರಸ್ಟ್ ಮೂಲಕ ಪ್ರತಿವರ್ಷ ಮಾರ್ಚ್ನಲ್ಲಿ ಪ್ರದಾನ ಮಾಡಲಾಗುತ್ತದೆ. ಮಾರ್ಚ್ 7ರಂದು ನಗರದ ಬಾಲಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಅವರನ್ನು ‘ದರೈಸ್ತ್ರೀ’ (ದಲಿತ, ರೈತ, ಸ್ತ್ರೀ) ಪ್ರಶಸ್ತಿಗೆ ಹಾಗೂ ಲೇಖಕ ವಿಲ್ಸನ್ ಕಟೀಲ್ ಅವರನ್ನು ‘ಕೆ.ಬಿ ಕಾವ್ಯ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಈ ಮೂರು ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕವಿ ದಿವಂಗತ ಕೆ.ಬಿ. ಸಿದ್ದಯ್ಯ ಈ ಪ್ರಶಸ್ತಿ ಸ್ಥಾಪಿಸಿದ್ದು, ‘ದರೈಸ್ತ್ರೀ’ ಟ್ರಸ್ಟ್ ಮೂಲಕ ಪ್ರತಿವರ್ಷ ಮಾರ್ಚ್ನಲ್ಲಿ ಪ್ರದಾನ ಮಾಡಲಾಗುತ್ತದೆ. ಮಾರ್ಚ್ 7ರಂದು ನಗರದ ಬಾಲಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>