ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ. ಹೀಗಾಗಿ ಜಯಂತಿ ಆಚರಣೆ ಬಗ್ಗೆ ಕೂಡಲೇ ಸುತ್ತೋಲೆ ಹೊರಡಿಸಬೇಕು. ದಲಿತ ಸಂಘಟನೆಗಳು ಸಾಂಸ್ಕೃತಿಕವಾಗಿ ಒಗ್ಗಟ್ಟಾಗಿವೆ. ಒಂದೊಮ್ಮೆ ಸರ್ಕಾರ ಆದೇಶ ಹೊರಡಿಸದಿದ್ದರೂ ನಾವೆಲ್ಲಾ ಸೇರಿ ಜಯಂತಿ ಆಚರಿಸಲಿದ್ದೇವೆ’ ಎಂದರು.