ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಚೆನ್ನೈ, ಕೊಯಮತ್ತೂರು, ಪುಣೆ ಸೇರಿದಂತೆ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.