ಬೆಂಗಳೂರು: ಬಾಬಾಬುಡನ್ಗಿರಿ ಗುರು ದತ್ತಾತ್ರೇಯ ಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸುವ ಸಂಬಂಧ ವರದಿ ನೀಡುವಂತೆ ಸರ್ಕಾರ ಹೈಕೋರ್ಟ್ಗೆ ಸೂಚನೆ ನೀಡಿತ್ತು. ಅದರ ಪ್ರಕಾರ ಸಂಪುಟ ಉಪಸಮಿತಿ ವರದಿ ಸಿದ್ಧಪಡಿಸಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆಎಂದು ಮಾಧುಸ್ವಾಮಿ ಹೇಳಿದರು.