‘ಗುತ್ತಿಗೆದಾರ ಕೃಷ್ಣ ಅವರು ಬಹಿರಂಗಗೊಳಿಸಿರುವ ಆಡಿಯೊದಲ್ಲಿವ ಧ್ವನಿ ಪಾಲಿಕೆಯ ವ್ಯವಸ್ಥಾಪಕ ವೆಂಕಟೇಶ್ ಅವರದ್ದೇ ಎಂದು ಹೇಗೆ ಹೇಳುವುದು, ಮಾತುಕತೆ ವೇಳೆ ಆ ಧ್ವನಿ ಕೂಡ ಸಚಿವರ ಹೆಸರು ಹೇಳಿಲ್ಲ. ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ವ್ಯಕ್ತಿಯೇ ಸಚಿವರ ಹೆಸರನ್ನು ಹೇಳುತ್ತಾರೆ. ಈ ರೀತಿ ತೇಜೋವಧೆ ಮಾಡುವುದು ಸರಿಯಲ್ಲ’ ಎಂದು ಅವರು ಮಂಗಳವಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.