ಗುಟ್ಟಹಳ್ಳಿಯ ರಾಮದೇವರ ಉದ್ಯಾನ, ಮಲ್ಲೇಶ್ವರದ ಮಿಲ್ಕ್ ಕಾಲೊನಿಯಲ್ಲಿ ಕಾರ್ಯಕರ್ತರ ಜೊತೆ ಕೇಕ್ ಕತ್ತರಿಸಿದರು. ಈ ವೇಳೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಶುಭ ಕೋರಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು 52 ಕೆ.ಜಿ.ತೂಕದ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ಐದು ಸಾವಿರ ಕುಕ್ಕರ್ ಹಾಗೂ ಲಾಡುಗಳನ್ನು ವಿತರಿಸಿದರು.