ಇತ್ತೀಚೆಗೆ ಕೆಡಿಪಿ ಸಭೆಯಲ್ಲಿ, ‘ಹಿಂದೂ ದೇವಾಲಯಗಳಷ್ಟೇ ಕಾಣಿಸುತ್ತವೆಯೇ’ ಎಂದು ಆಕ್ಷೇಪಿಸಿದ್ದ ಸಂಸದ ಪ್ರತಾಪಸಿಂಹ ಅವರ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ‘ನಾವೇನು ಬಳೆ ತೊಟ್ಟುಕೊಂಡಿಲ್ಲ’ ಎಂದು ಪ್ರತಿ ಹೇಳಿಕೆ ನೀಡಿದ್ದು ಚರ್ಚೆಗೆ ವೇದಿಕೆಯನ್ನು ಒದಗಿಸಿದೆ. ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ಕೆಲವರು
ಟೀಕಿಸಿದ್ದಾರೆ.