<p>ಹೊಸಪೇಟೆ: ‘ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ನಂತರವಷ್ಟೇ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>‘ಮೈಸೂರು ದಸರಾ ಆಚರಿಸಲಾಗುತ್ತಿದೆ. ಹೀಗಿರುವಾಗ ಹಂಪಿ ಉತ್ಸವವೇಕೇ ಮಾಡಬಾರದು ಎಂಬ ಪ್ರಶ್ನೆಗಳನ್ನು ಕೆಲವರು ಕೇಳಿದ್ದಾರೆ.</p>.<p>ಅಲ್ಲದೇ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅದ್ದೂರಿ ಉತ್ಸವ ಮಾಡಲು ಬರುವುದಿಲ್ಲ. ಒಂದುವೇಳೆ ಉತ್ಸವ ಮಾಡುವುದರ ಬಗ್ಗೆ ತೀರ್ಮಾನಕ್ಕೆ ಬಂದರೆ ಸರಳ ರೀತಿಯಲ್ಲಿ ಆಚರಿಸಲಾಗುವುದು’ ಎಂದು ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ‘ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ನಂತರವಷ್ಟೇ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>‘ಮೈಸೂರು ದಸರಾ ಆಚರಿಸಲಾಗುತ್ತಿದೆ. ಹೀಗಿರುವಾಗ ಹಂಪಿ ಉತ್ಸವವೇಕೇ ಮಾಡಬಾರದು ಎಂಬ ಪ್ರಶ್ನೆಗಳನ್ನು ಕೆಲವರು ಕೇಳಿದ್ದಾರೆ.</p>.<p>ಅಲ್ಲದೇ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅದ್ದೂರಿ ಉತ್ಸವ ಮಾಡಲು ಬರುವುದಿಲ್ಲ. ಒಂದುವೇಳೆ ಉತ್ಸವ ಮಾಡುವುದರ ಬಗ್ಗೆ ತೀರ್ಮಾನಕ್ಕೆ ಬಂದರೆ ಸರಳ ರೀತಿಯಲ್ಲಿ ಆಚರಿಸಲಾಗುವುದು’ ಎಂದು ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>