ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಸಿ.ಎಂ.ನಾಗರಾಜ ಆಯ್ಕೆ

Last Updated 4 ಅಕ್ಟೋಬರ್ 2021, 15:12 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಕರ್ನಾಟಕ ಸಂಘದ 2021–22ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಗಾಗಿ ಭಾನುವಾರ ಚುನಾವಣೆ ನಡೆಯಿತು.

ಅಧ್ಯಕ್ಷರಾಗಿ ಸಿ.ಎಂ. ನಾಗರಾಜ, ಉಪಾಧ್ಯಕ್ಷರಾಗಿ ಡಾ.ಎಂ.ಎಸ್. ಶಶಿಕುಮಾರ್, ಪೂಜಾ ರಾವ್, ಪ್ರಧಾನ ಕಾರ್ಯದರ್ಶಿಯಾಗಿ ಆರ್.ರೇಣುಕುಮಾರ್, ಜಂಟಿ ಕಾರ್ಯದರ್ಶಿಗಳಾಗಿ ಬಿ.ನಾರಾಯಣ, ಸುಮಿತಾ ಮುರಗೋಡ, ಖಜಾಂಚಿಯಾಗಿ ರಾಧಾಕೃಷ್ಣ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಭಾಕರ ಮಡ್ಡಿತೊಟ, ಎಂ.ಶಿವಪ್ಪ, ಎ.ಟಿ. ಶ್ರೀನಿವಾಸ, ಕೆ.ಎಸ್. ಮೂರ್ತಿ, ಮಾಲಿನಿ ಪ್ರಹ್ಲಾದ್, ವಿ.ನವೀನ ಕುಮಾರ್, ಸವಿತಾ ನೆಲ್ಲಿ, ಬಿ.ಎಸ್. ಅಶ್ವಿನಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT