<p><strong>ಬೆಂಗಳೂರು:</strong> ‘ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಲುದೆಹಲಿಯ ಭೇಟಿಗೆ ದಿನಾಂಕ ನಿಗದಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ದೆಹಲಿಗೆ ತೆರಳುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು’ ಎಂದರು.</p>.<p>‘ಪ್ರತಿಯೊಬ್ಬರು ಅಧಿವೇಶನಕ್ಕೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಾಸ್ತವಿಕ ಸಂಗತಿಗಳನ್ನು ಮುಂದಿಡಲು ಸದನ ಉತ್ತಮ ಅವಕಾಶವಾಗಿದೆ. ಪೂರ್ವಭಾವಿ ಸಿದ್ದತೆ ಮಾಡಿಕೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದುಯಡಿಯೂರಪ್ಪ ಹೇಳಿದರು.</p>.<p>‘ಪ್ರವಾಹ ಸಮೀಕ್ಷೆಗೆ ಬಂದ ಕೇಂದ್ರದ ತಂಡಕ್ಕೆ ಎಲ್ಲ ಮಾಹಿತಿ ನೀಡಲಾಗಿದೆ. ಪ್ರವಾಹ ಹಾನಿ ಕುರಿತು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡಿಕೊಂಡು ಹೆಚ್ಚಿನ ಪರಿಹಾರ ಕೇಳಲು ದೆಹಲಿಗೆ ಹೋಗುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಲುದೆಹಲಿಯ ಭೇಟಿಗೆ ದಿನಾಂಕ ನಿಗದಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ದೆಹಲಿಗೆ ತೆರಳುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು’ ಎಂದರು.</p>.<p>‘ಪ್ರತಿಯೊಬ್ಬರು ಅಧಿವೇಶನಕ್ಕೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಾಸ್ತವಿಕ ಸಂಗತಿಗಳನ್ನು ಮುಂದಿಡಲು ಸದನ ಉತ್ತಮ ಅವಕಾಶವಾಗಿದೆ. ಪೂರ್ವಭಾವಿ ಸಿದ್ದತೆ ಮಾಡಿಕೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದುಯಡಿಯೂರಪ್ಪ ಹೇಳಿದರು.</p>.<p>‘ಪ್ರವಾಹ ಸಮೀಕ್ಷೆಗೆ ಬಂದ ಕೇಂದ್ರದ ತಂಡಕ್ಕೆ ಎಲ್ಲ ಮಾಹಿತಿ ನೀಡಲಾಗಿದೆ. ಪ್ರವಾಹ ಹಾನಿ ಕುರಿತು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡಿಕೊಂಡು ಹೆಚ್ಚಿನ ಪರಿಹಾರ ಕೇಳಲು ದೆಹಲಿಗೆ ಹೋಗುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>