ಗ್ರಾಮದ ಹಿರಿಯರಾದ ಡಾ.ಆರ್.ಬಿ. ಪಾಟೀಲ, ಸಿ.ಎಸ್. ಚಿಕ್ಕನಗೌಡರ, ಈರಣ್ಣ ಕರೀಕಟ್ಟಿ, ಪ್ರಕಾಶ ಹುಂಬಿ, ಬಸವರಾಜ ಬಳಿಗಾರ, ಗಿರಿಮಲ್ಲಯ್ಯಹೊಸಮಠ, ಶಂಕ್ರಪ್ಪ ಬೇವಿನಕೊಪ್ಪ, ಅರ್ಜುನ ಕೆಂಪಣ್ಣವರ, ನಿಂಗಪ್ಪ ತುರಾಯಿ, ಸಂಗಯ್ಯ ಹಿರೇಮಠ, ದುಂಡಪ್ಪ ಗೋದಳ್ಳಿ, ಶಂಕರ ಪರಮಾನಾಯಕ ಹಾಗೂ ಬೆಳವಡಿ ಮಲ್ಲಮ್ಮನ ಕುರಿತು ಕೃತಿ ರಚಿಸಿರುವ ಯ.ರು. ಪಾಟೀಲ ಇದ್ದರು.