ಉಡುಪಿಯಲ್ಲಿ 150, ಮೈಸೂರಿನಲ್ಲಿ 127, ಕೊಪ್ಪಳದಲ್ಲಿ 87, ಚಿತ್ರದುರ್ಗದಲ್ಲಿ 79, ಬಳ್ಳಾರಿಯಲ್ಲಿ 76, ವಿಜಯಪುರದಲ್ಲಿ 56, ದಾವಣಗೆರೆಯಲ್ಲಿ 51, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 48, ಕೋಲಾರದಲ್ಲಿ 35, ರಾಯಚೂರು ಹಾಗೂ ತುಮಕೂರಿನಲ್ಲಿ ತಲಾ 30, ಯಾದಗಿರಿಯಲ್ಲಿ 25, ಹಾವೇರಿ ಹಾಗೂ ಬಾಗಲಕೋಟೆಯಲ್ಲಿ ತಲಾ 24 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 20ಕ್ಕಿಂತ ಕಡಿಮೆ ಇವೆ.