ಅದಾದ ಬಳಿಕ, ಲೇಖಕರು ತಮ್ಮ ಮನೆಯಲ್ಲೇ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಪುಸ್ತಕ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ‘ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದನ್ನು ಅರ್ಥ ಮಾಡಿಕೊಳ್ಳದೆ ಕಾರ್ಯಕ್ರಮಕ್ಕೆ ಕೆಲ ಮೂರ್ಖರು ಅಡ್ಡಿಪಡಿಸಿದ್ದಾರೆ’ ಎಂದರು.