ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿಗೆ ಸಂವಿಧಾನ ಪ್ರತಿ ಹಸ್ತಾಂತರಿಸಿದ ದೇವನೂರು ಮಹಾದೇವ

Last Updated 30 ಸೆಪ್ಟೆಂಬರ್ 2022, 5:49 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಭಾರತ್ ಜೊಡೊ ಯಾತ್ರೆ ಗುಂಡ್ಲುಪೇಟೆ ಪೇಟೆ ಪ್ರವೇಶಿಸಿದ್ದು, ರಾಹುಲ್ ಗಾಂಧಿ ಹಾಗೂ ಪಾದಯಾತ್ರಿಗಳನ್ನು ರಾಜ್ಯ ಕಾಂಗ್ರೆಸ್ ‌ಮುಖಂಡರು ಸ್ವಾಗತಿಸಿದರು.

ವೇದಿಕೆಗೆ ಬಂದ ರಾಹುಲ್ ಗಾಂಧಿ ಅವರಿಗೆ ಸಾಹಿತಿ ದೇವನೂರು‌ ಮಹಾದೇವ ಅವರು ಭಾರತದ ಸಂವಿಧಾನದ ಪ್ರತಿಯನ್ನು ಹಸ್ತಾಂತರಿಸಿದರು. ಸ್ವರಾಜ್ ಪಾರ್ಟಿಯ ಯೋಗೇಂದ್ರ ಯಾದವ್ ಅವರು ಸಂವಿಧಾನದ ಪೀಠಿಕೆಯ ಪ್ರತಿಯನ್ನು ಹಸ್ತಾಂತರಿಸಿದರು.

ನಗಾರಿಯನ್ನು‌ ಬಾರಿಸುವುದರ ಮೂಲಕ ರಾಹುಲ್ ಗಾಂಧಿ ಅವರು ಸಮಾವೇಶ ಉದ್ಘಾಟಿಸಿದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT