ಅಲ್ಲದೆ, ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲ್ಲೂಕಿನ ಯಡಗೋಡ ನಹಳ್ಳಿ, ಬಿಳಿಕೆರೆ ಮತ್ತು ಹಾಸನ– ಬೇಲೂರು ನಡುವಿನ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿ ವರ್ತಿಸಲು ಟೆಂಡರ್ಗೆ ಅನುಮೋದನೆ ನೀಡಲು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಗಡ್ಕರಿ ಅವರು ಟೆಂಡರ್ ಕರೆಯಲು ಅನುಮೋದನೆ ನೀಡಿದರು.