‘ಸುಪ್ರೀಂ ಕೋರ್ಟ್ ಆದೇಶ ಬರುವವರೆಗೆ ಎರಡೂ ರಾಜ್ಯಗಳವರು ಏನನ್ನೂ ಮಾತಾಡಬಾರದು ಎಂದು ಅಮಿತ್ ಶಾ ಅವರು ಸೂಚಿಸಿದ್ದರು. ನಾನು ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷನಾದ್ದರಿಂದ ಅಲ್ಲಿನ ಮರಾಠಿ ಜನರ ಅಳಲು ಕೇಳಲು ಡಿ.19ರಂದು ಬೆಳಗಾವಿಗೆ ಹೊರಟಿದ್ದೆ. ಆದರೆ, ನನ್ನ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಒಕ್ಕೂಟ ವ್ಯವಸ್ಥೆಯನ್ನೂ ಧಿಕ್ಕರಿಸಿದ್ದಾರೆ’ ಎಂದೂ ತಿಳಿಸಲಾಗಿದೆ.