ತೀರ್ಪುಗಾರರ ಸಮಿತಿಯು ರಾಜ್ಯಸರ್ಕಾರದ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಆಯ್ಕೆ ಮಾಡಿದೆ. ಮುನ್ನೆಚ್ಚರಿಕೆ ನೀಡುವ ಕೇಂದ್ರೀಕೃತ ವ್ಯವಸ್ಥೆಯನ್ನು (ಡಿಇಡಬ್ಲ್ಯೂಎಸ್) ರಾಜ್ಯ ದ 104 ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಲಾಗಿದೆ. ಇದರಿಂದ, ತ್ವರಿತ ಗತಿಯಲ್ಲಿ ಮತ್ತು ಪರಿಣಾಮಕಾರಿಯಾಗಿ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬಹುದಾಗಿದೆ. ಇಂತಹ ತಂತ್ರಜ್ಞಾನ ಕ್ರಮಗಳನ್ನು ಗುರುತಿಸಿ ವಿಪತ್ತು ನಿರ್ವಹಣೆ ಕುರಿತಾದ ವಿಶ್ವ ಕಾಂಗ್ರೆಸ್ (ಡಬ್ಲ್ಯೂಸಿಡಿಎಂ) ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.