‘ಗ್ರಾಮ ವಾಸ್ತವ್ಯ ವೇಳೆ ಫಲಾನುಭವಿಗಳಿಂದ ಅಧಿಕಾರಿಗಳು ಅರ್ಜಿಗಳನ್ನು ಸಂಗ್ರಹಿಸಬೇಕು. ಪಿಂಚಣಿ, ವಿಧವಾ ವೇತನ, ಬಿಪಿಎಲ್ ಕಾರ್ಡ್, ಆಶ್ರಯ ಮನೆ, ಸರ್ಕಾರಿ ಜಮೀನು ಒತ್ತುವರಿ, ಆಧಾರ್ ಕಾರ್ಡ್ ಪರಿಶೀಲನೆ, ಮತದಾರರ ಪಟ್ಟಿ, ಅತಿವೃಷ್ಟಿ, ಅನಾವೃಷ್ಟಿ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದೂ ಸೂಚಿಸಿದರು.