ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ನಷ್ಟ ವಸೂಲಿ: ಎಚ್‌ಎಸ್ ಕೆಂಪಣ್ಣ ಕ್ಲೇಮ್ ಕಮಿಷನರ್

Last Updated 28 ಆಗಸ್ಟ್ 2020, 9:35 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯ ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ ಆಗಿ ನ್ಯಾಯಮೂರ್ತಿ ಎಚ್‌.ಎಸ್‌.ಕೆಂಪಣ್ಣ ಅವರನ್ನು ಹೈಕೋರ್ಟ್‌ ನೇಮಕ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ಗಲಭೆಯಲ್ಲಿ ಭಾರಿ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ನಷ್ಟವನ್ನು ಗಲಭೆಕೋರರಿಂದಲೇ ಭರಿಸಲು ತೀರ್ಮಾನಿಸಿ, ಕ್ಲೇಮ್ ಕಮಿಷನರ್‌ ನೇಮಕಕ್ಕೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT