ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಕೋವಿಡ್ ನಿಭಾ ಯಿಸುವ ವಿಷಯದಲ್ಲಿ ಜನರ ಜೀವದ ಜೊತೆ ಕೇಂದ್ರ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿವೆ. ಕೈಮೀರಿ ಹೋಗಿದೆ ಎಂದು ಸಚಿವರು ಹೇಳುತ್ತಿದ್ದಾರೆ. ಬದು ಕುತ್ತೇವೊ, ಇಲ್ವೋ ಎಂಬ ಆತಂಕದಲ್ಲಿ ಜನರಿದ್ದಾರೆ. ಸರ್ಕಾರ ಇದೆಯೋ, ಇಲ್ಲವೋ ಗೊತ್ತಾಗುತ್ತಿಲ್ಲ’ ಎಂದರು.