ಸರ್ಕಾರವು ಶೇ 40ರಷ್ಟು ಕಮಿಷನ್ನಲ್ಲಿ ಮುಳುಗಿದೆ. ರೈತರು ಸೇರಿದಂತೆ ಎಲ್ಲಾ ವರ್ಗದವರೂ ತೊಂದರೆ ಅನುಭವಿಸುತ್ತಿದ್ದಾರೆ. ಒಂದೆಡೆ ಭ್ರಷ್ಟಾಚಾರ, ಅಶಾಂತಿ, ಮತ್ತೊಂದೆಡೆ ರೈತರ ಸಮಸ್ಯೆ ಹಾಗೂ ನಿರುದ್ಯೋಗ ಕಾಡುತ್ತಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ನಮ್ಮ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರು ಟೀಕೆ, ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅದಕ್ಕೆ ನಾವು ಹೆದರುವುದಿಲ್ಲ. ಜನರ ಪರವಾಗಿ ಹೋರಾಟ ಮಾಡುವುದನ್ನು ಮುಂದುವರಿಸದೆ ಬಿಡುವುದಿಲ್ಲ' ಎಂದರು.