‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಆಡಳಿತದಲ್ಲಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ಮತದಾರರ ಮಾಹಿತಿ ಕಳವು ಮಾಡಿದ ಹಗರಣ ಬಯಲಿಗೆ ಬಂದಿದೆ. ಸರ್ಕಾರದ ತಪ್ಪುಗಳನ್ನು ಮುಚ್ಚಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ. ಪ್ರತಿ ಹಳ್ಳಿಯಲ್ಲಿ ಕೋಮುಗಲಭೆ ನಡೆಸಲು ಷಡ್ಯಂತ್ರ ರೂಪಿಸಿದೆ’ ಎಂದು ಆರೋಪಿಸಿದರು.