ಶಿವಕುಮಾರ್, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್ಪೋರ್ಟ್ ಮಾಲೀಕ ಸುನೀಲ್ ಕುಮಾರ್ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಷಲ್ಲಿಸಿದ್ದರು.ಈ ವರದಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿತ್ತು.