‘ರಾಜ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆ ಜನರ ಯಾತ್ರೆಯಾಗಿದೆ, ಇದನ್ನು ಜನರೇ ನಡೆಸುತ್ತಾರೆ. ನಾನೇ ಸ್ಥಳದಲ್ಲಿ ಇರಬೇಕು ಎಂದೇನಿಲ್ಲ, ಸಕಲ ವ್ಯವಸ್ಥೆಯನ್ನು ನಮ್ಮ ಮುಖಂಡರು ನೋಡಿಕೊಳ್ಳುತ್ತಾರೆ. ಹೀಗಾಗಿ ವಿಚಾರಣೆಗೆ ತೆರಳಲು ನಾನು ಮತ್ತು ಡಿ.ಕೆ.ಸುರೇಶ್ ಗುರುವಾರ ರಾತ್ರಿಯೇ ದೆಹಲಿಗೆ ತೆರಳುತ್ತಿದ್ದೇವೆ’ ಎಂದರು.