‘ಮುನಿರತ್ನ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೋಗುವಂತೆ ಪುಸಲಾಯಿಸಿದ್ದು ಯಾರು? ಮೈತ್ರಿ ಸರ್ಕಾರದಲ್ಲಿ ಬಂಡೆಯಂತೆ ಇದ್ದು ಸರ್ಕಾರವನ್ನು ರಕ್ಷಿಸುತ್ತೇನೆ, ಪತನಗೊಳಿಸಲು ಬಿಡುವುದಿಲ್ಲ, ನಾವು ಜೋಡೆತ್ತುಗಳು ಎಂದು ಹೇಳುತ್ತಲೇ ಮೀರ್ ಸಾಧಿಕ್ ಆಗಿದ್ದು ನೀವಲ್ಲವೆ’ ಎಂದು ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಪ್ರಶ್ನಿಸಿದರು.