‘ಮೊಟ್ಟೆ ಸೇವಿಸುವವರು ಕಾಣಿಕೆ ನೀಡಬಾರದು ಎಂದು ಮಠಗಳಲ್ಲಿ ಮೊದಲು ಫಲಕ ಅಳವಡಿಸಬೇಕು. ಮೊಟ್ಟೆ ಸೇವಿಸುವವರು ಹಾಗೂ ಮಾರುವವರ ಕಾಣಿಕೆಗಳನ್ನು ಪಡೆಯುವ ಮಠಗಳು, ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವುದು ಸರಿಯಲ್ಲ. ಅಂಥ ಸ್ವಾಮೀಜಿಗಳು ಮಠಾಧೀಶರಾಗಲು ನಾಲಾಯಕ್’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.