ಮುಖ್ಯಮಂತ್ರಿ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಸಚಿವ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಟೀಕೆ ಮಾಡಿದರು.