ಚಿಕ್ಕಬಳ್ಳಾಪುರ: ‘ಉರಿಗೌಡ, ನಂಜೇಗೌಡ ಯಾರು ಎಂದು ನನಗೆ ಗೊತ್ತಿಲ್ಲ. ಇತಿಹಾಸದಲ್ಲಿ ಓದಿಲ್ಲ. ನನಗೆ ಮಾಜಿ ಪ್ರಧಾನಿ ದೇವೇಗೌಡರು, ರಂಗೇಗೌಡರು, ನಂಜೇಗೌಡರು ಗೊತ್ತು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದರು.
‘ದೇಶ ಸೇವೆ ಮಾಡಿದ ಚಾರಿತ್ರಿಕ ವ್ಯಕ್ತಿಗಳಿಗೆ ಗೌರವ, ಮಾನ್ಯತೆ ಕೊಡೋಣ. ಆದರೆ ಗೊತ್ತಿಲ್ಲದ ವ್ಯಕ್ತಿಗಳ ಬಗ್ಗೆ ನಾನು ಮಾತನಾಡುವು
ದಿಲ್ಲ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.