‘ನಿಷೇಧದ ಬಳಿಕ ಪಿಎಫ್ಐನ ದುಷ್ಟ ಶಕ್ತಿಗಳು ಭೂಗತರಾಗಿ ಸಮಾಜವನ್ನು ಪ್ರಚೋದಿಸುವ ಕೆಲಸ ಮಾಡಬಹುದು. ಇಂತಹ ಪ್ರಕರಣಗಳು ಗಮನಕ್ಕೆ ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾನೂನಿನ ಜತೆ ಕೈಜೋಡಿಸಬೇಕು. ದೇಶ ಭದ್ರತೆ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯವಿದೆ. ರಾಷ್ಟ್ರ ವಿರೋಧಿ ಮತ್ತು ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ’ ಎಂದೂ ಹೇಳಿದರು.