ನಗರದ ತರಾಸು ರಂಗಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ನಿಂದ ಶನಿವಾರ ಆಯೋಜಿಸಿದ್ದ ಚಿತ್ರದುರ್ಗ ಜಿಲ್ಲಾ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ನೀವು ಆನೇಕಲ್ನಿಂದ ಚಿತ್ರದುರ್ಗಕ್ಕೆ ಬಂದಿದ್ದೀರಿ. ನನಗೆ ಆನೇಕಲ್ಗೆ ಟಿಕೆಟ್ ಕೊಡಿಸಿ ಆಶೀರ್ವಾದ ಮಾಡಿ. ವೈಯಕ್ತಿಕವಾಗಿ ಕೇಳದೆ, ಎಲ್ಲರ ಸಮ್ಮುಖದಲ್ಲೇ ಕೇಳುತ್ತಿದ್ದೇನೆ’ ಎಂದು ಕೋರಿದರು.