ಕಾಟನ್ಪೇಟೆ ಠಾಣೆಯಲ್ಲಿ ದಾಖ ಲಾಗಿದ್ದ ಪ್ರಕರಣದಲ್ಲಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ರಾಗಿಣಿ ಸಲ್ಲಿಸಿದ್ದ ಅರ್ಜಿಗಳನ್ನು ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್ ವಜಾ ಮಾಡಿತ್ತು. ಬಳಿಕ ಅವರು, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೇ ಅವರಿಗೆ ಜಾಮೀನು ಮಂಜೂ ರಾಗಿತ್ತು.