ಯಾದಗಿರಿ: ‘ಪತ್ರಕರ್ತೆ ಗೌರಿ ಲಂಕೇಶ್ ಅವರು ಡ್ರಗ್ಸ್ತೆಗೆದುಕೊಳ್ಳುತ್ತಿದ್ದರು. ಅವರಿಗೆ ಪಾಕಿಸ್ತಾನದಿಂದ ಡ್ರಗ್ಸ್ ಸರಬರಾಜು ಆಗುತ್ತಿತ್ತು.ಈ ಬಗ್ಗೆ ನಾವು ಸಾಕ್ಷ್ಯ ಸಂಗ್ರಹ ಮಾಡುತ್ತಿದ್ದೆವು. ಆದರೆ, ಅಷ್ಟೊತ್ತಿಗೆ ಅವರು ಮೃತಪಟ್ಟ ಕಾರಣ ಸುಮ್ಮನಾದೆವು’ ಎಂದು ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದರು.