‘ಡಿಎಸ್ಮ್ಯಾಕ್ಸ್ ಕರುನಾಡು ರತ್ನಶ್ರೀಪ್ರಶಸ್ತಿ’ಗೆ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ನಟಿ ಭಾರತಿ ವಿಷ್ಣುವರ್ಧನ್, ಪರಿಸರ ಉಳಿಸಲು ಕೆಲಸ ಮಾಡಿದ ಸಾಲುಮರದ ತಿಮ್ಮಕ್ಕ ಮತ್ತುತುಳಸಿಗೌಡ, ರಂಗಭೂಮಿ ಕಲಾವಿದೆ ಮಂಜಮ್ಮ ಜೋಗತಿ, ಕವಿ–ಗೀತರಚನೆಕಾರ ದೊಡ್ಡರಂಗೇಗೌಡ, ಅಂತರರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಮಾಲತಿ ಕೃಷ್ಣಮೂರ್ತಿ ಹೊಳ್ಳ, ಸಬಿತಾ ಮೋನಿಸ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.