ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ‘ದೇವಾಲಯಗಳು ಸಮಾಜವನ್ನು ಒಗ್ಗೂಡಿಸುತ್ತವೆ. ಹೀಗಾಗಿ, ದೇವಸ್ಥಾನಗಳ ರಕ್ಷಣೆ ಸರ್ಕಾರದ ಮತ್ತು ನಮ್ಮೆಲ್ಲರ ಕರ್ತವ್ಯ’ ಎಂದ ಅವರು, ‘ಕೊರೊನಾ ಏನಾದರೂ ಸಂದೇಶ ಕೊಟ್ಟಿದ್ದರೆ, ಅದು ಮಡಿವಂತಿಕೆ ಪಾಲಿಸಬೇಕು ಎನ್ನುವುದು. ನಮ್ಮ ಪಾವಿತ್ರ್ಯತೆ, ದೇವಾಲಯವನ್ನು ಶುದ್ಧವಾಗಿ ಇಟ್ಟುಕೊಳ್ಳುವುದು ಬಹಳ ಅಗತ್ಯ’ ಎಂದರು.