ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಕೆ. ಗೋಪಕುಮಾರ್ ಅವರನ್ನು ಇಎಸಿಯ ಅಧ್ಯಕ್ಷರನ್ನಾಗಿ ಮತ್ತು ಬಿ.ಕೆ. ಪಾಣಿಗ್ರಾಹಿ, ಆರ್.ವಿ. ಉದಯ್ ಕುಮಾರ್, ಚಂದ್ರಹಾಸ್ ದೇಶಪಾಂಡೆ ಮತ್ತು ಬಾಲರಾಜ್ ಜೋಶಿ ಅವರನ್ನು ಸದಸ್ಯರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಯುನೈಟೆಡ್ ಕನ್ಸರ್ವೇಷನ್ ಮೂವ್ಮೆಂಟ್ ಚಾರಿಟಬಲ್ ಟ್ರಸ್ಟ್ ಸಂಸ್ಥೆಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.